ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.