ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.