ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.