ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.