ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.