kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

9ನೇ ಅಧ್ಯಾಯ

,
???en_US.statement???   21

ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.

Go to Home Page