ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.
Go to Home Page