ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.