ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.