kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

12ನೇ ಅಧ್ಯಾಯ

,
ವಚನ   11

ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.

Go to Home Page