kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

12ನೇ ಅಧ್ಯಾಯ

,
ವಚನ   23

ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.

Go to Home Page