kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

13ನೇ ಅಧ್ಯಾಯ

,
???en_US.statement???   32

ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’

Go to Home Page