ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’