kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

14ನೇ ಅಧ್ಯಾಯ

,
ವಚನ   13

ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.

Go to Home Page