“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.
Go to Home Page