ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.