kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

14ನೇ ಅಧ್ಯಾಯ

,
ವಚನ   19

ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.

Go to Home Page