ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.