kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

15ನೇ ಅಧ್ಯಾಯ

,
ವಚನ   3

ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.

Go to Home Page