‘ಅಳಿದುಹೋದ ದಾವೀದನ ಮನೆತನವನು ಪುನರ್ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.