ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.