ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.