kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

16ನೇ ಅಧ್ಯಾಯ

,
ವಚನ   27

ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು.

Go to Home Page