ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.