ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”