kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

19ನೇ ಅಧ್ಯಾಯ

,
ವಚನ   4

ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.

Go to Home Page