kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

19ನೇ ಅಧ್ಯಾಯ

,
ವಚನ   8

ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.

Go to Home Page