kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

19ನೇ ಅಧ್ಯಾಯ

,
ವಚನ   9

ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.

Go to Home Page