ಅವನು ಬಳಸಿದ ಕರವಸ್ತ್ರಗಳನ್ನೂ ಉಡುವಸ್ತ್ರಗಳನ್ನೂ ಜನರು ತೆಗೆದುಕೊಂಡು ಹೋಗಿ ವ್ಯಾಧಿಸ್ಥರಿಗೆ ಮುಟ್ಟಿಸಿದ್ದೇ, ಅವರ ವ್ಯಾಧಿಗಳು ಗುಣವಾಗುತ್ತಿದ್ದವು; ದೆವ್ವಗಳು ಬಿಟ್ಟುಹೋಗುತ್ತಿದ್ದವು.