kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

19ನೇ ಅಧ್ಯಾಯ

,
ವಚನ   25

ದೆಮೆತ್ರಿಯನು ಅವರೆಲ್ಲರನ್ನು ಹಾಗೂ ಸಂಬಂಧಪಟ್ಟ ಕಸಬಿನ ಇತರರನ್ನು ಒಟ್ಟುಕೂಡಿಸಿ, “ಮಿತ್ರರೇ, ನಿಮ್ಮ ಸಿರಿಸಂಪತ್ತಿಗೆಲ್ಲಾ ಈ ಕಸಬೇ ಮೂಲಕಾರಣ, ಇದು ನಿಮಗೆ ತಿಳಿದ ವಿಷಯ.

Go to Home Page