ದೆಮೆತ್ರಿಯನು ಅವರೆಲ್ಲರನ್ನು ಹಾಗೂ ಸಂಬಂಧಪಟ್ಟ ಕಸಬಿನ ಇತರರನ್ನು ಒಟ್ಟುಕೂಡಿಸಿ, “ಮಿತ್ರರೇ, ನಿಮ್ಮ ಸಿರಿಸಂಪತ್ತಿಗೆಲ್ಲಾ ಈ ಕಸಬೇ ಮೂಲಕಾರಣ, ಇದು ನಿಮಗೆ ತಿಳಿದ ವಿಷಯ.