kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

19ನೇ ಅಧ್ಯಾಯ

,
ವಚನ   29

ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.

Go to Home Page