ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.