ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು.