kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

22ನೇ ಅಧ್ಯಾಯ

,
ವಚನ   3

“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.

Go to Home Page