‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.