ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.