kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

23ನೇ ಅಧ್ಯಾಯ

,
ವಚನ   12

ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.

Go to Home Page