ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”