kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

24ನೇ ಅಧ್ಯಾಯ

,
ವಚನ   1

ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.

Go to Home Page