ಇವನು ಮಹಾದೇವಾಲಯವನ್ನು ಭ್ರಷ್ಟಗೊಳಿಸಲು ಪ್ರಯತ್ನಿಸಿದ. ಅಷ್ಟರಲ್ಲಿ ನಾವು ಇವನನ್ನು ಬಂಧಿಸಿದೆವು. ನಮ್ಮ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ಇವನನ್ನು ವಿಚಾರಣೆಗೆ ಒಳಪಡಿಸಬೇಕೆಂದಿದ್ದೆವು.