kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

24ನೇ ಅಧ್ಯಾಯ

,
ವಚನ   21

‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.

Go to Home Page