ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.