kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

25ನೇ ಅಧ್ಯಾಯ

,
ವಚನ   26

ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.

Go to Home Page