ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.