kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

26ನೇ ಅಧ್ಯಾಯ

,
ವಚನ   11

ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.

Go to Home Page