ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಪ್ರೇಷಿತರ ಕಾರ್ಯಕಲಾಪಗಳು
,
27ನೇ ಅಧ್ಯಾಯ
,
ವಚನ 4
ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.
Go to Home Page