kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

27ನೇ ಅಧ್ಯಾಯ

,
ವಚನ   13

ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.

Go to Home Page