ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.