ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.